ಇತ್ತೀಚಿನ ಸುದ್ದಿ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವಿನಯ್ ಕೆ ರವರನ್ನು ಅಮಾನತು
ಮಹದೇವಪುರ ವಲಯ ಹೊರಮಾವು ಉಪ ವಿಭಾಗ ಬಾಬುಸಾಬ್ ಪಾಳ್ಯ ಇಲ್ಲಿ ಕಟ್ಟಡದ ಮಾಲೀಕರು ಅನಧಿಕೃತ / ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವಿನಯ್ ಕೆ ರವರನ್ನು ಕರ್ತವ್ಯಲೋಪದಡಿ ಅಮಾನತುಗೊಳಿಸಲಾಗಿರುತ್ತದೆ.




