Crime

ಉದಯಪುರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಉದಯಪುರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ವ್ಯಕ್ತಿಯೊಬ್ಬ ಹೊಲದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉದಯಪುರದಲ್ಲಿ ನಡೆದಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಗ್ರಾಮಸ್ಥರಿಂದ ಭಾರೀ ಪ್ರತಿಭಟನೆ ನಡೆಯಿತು. ಭಾನುವಾರ…
ಬಾಲಸೋರ್​ ವಿದ್ಯಾರ್ಥಿನಿ ಸಾವು ಪ್ರಕರಣ

ಬಾಲಸೋರ್​ ವಿದ್ಯಾರ್ಥಿನಿ ಸಾವು ಪ್ರಕರಣ

ಲೈಂಗಿಕ ದೌರ್ಜನ್ಯದ ಕುರಿತು 20 ವರ್ಷದ ಬಿಇಡಿ​ ವಿದ್ಯಾರ್ಥಿನಿ ನೀಡಿದ ದೂರನ್ನು ಸಂಸ್ಥೆಯ ಆತಂರಿಕ ಸಮಿತಿ ಮಾನ್ಯ ಮಾಡದ ಹಿನ್ನೆಲೆಯಲ್ಲಿ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ…
ಪತ್ನಿ ಗಾಢ ನಿದ್ರೆಯಲ್ಲಿರುವಾಗ ಕಲ್ಲಿನಿಂದ ಜಜ್ಜಿ ಕೊಂದ ಪತಿ, ಮಗ ಎಸ್ಕೇಪ್

ಪತ್ನಿ ಗಾಢ ನಿದ್ರೆಯಲ್ಲಿರುವಾಗ ಕಲ್ಲಿನಿಂದ ಜಜ್ಜಿ ಕೊಂದ ಪತಿ, ಮಗ ಎಸ್ಕೇಪ್

ಹಣದ ವಿಚಾರಕ್ಕೆ ನಡೆದ ಸಣ್ಣ ಜಗಳ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದಲ್ಲಿದ್ದ ಗಂಡ ನಿದ್ರಿಸುತ್ತಿರುವ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶ ಗೋರಖ್​ಪುರದಲ್ಲಿ ನಡೆದಿದೆ. ಬಾಲಕ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆರೋಪಿ ತನ್ನ 13 ವರ್ಷದ ಮಗನನ್ನು ಬೆನ್ನಟ್ಟಿದ್ದಾನೆ ಬಳಿಕ ಬಾಲಕ ಹೇಗೋ ತಪ್ಪಿಸಿಕೊಂಡಿದ್ದಾನೆ.ಮೃತ ಆಶಾ ಭಾರತಿ ಕಸ್ತೂರ್ ಬಾ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಪೊಲೀಸರ ಪ್ರಕಾರ, ಮೆಡಿಕಲ್ ಸ್ಟೋರ್ ನಡೆಸುತ್ತಿರುವ ಅವರ ಪತಿ ರವಿ ಪ್ರತಾಪ್ ಪ್ರತಿ ತಿಂಗಳು 15,000 ರೂ. ನೀಡುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.ಆಶಾ ಆತನಿಗೆ ಹಣ ನೀಡಲು ನಿರಾಕರಿಸಿ ಕೇವಲ 5 ಸಾವಿರ ರೂ. ನೀಡಿದ್ದಕ್ಕೆ ಇಬ್ಬರ ನಡುವೆ ಜಗಳ ಹೆಚ್ಚಾಗಿತ್ತು. ಇದೇ ವಿಚಾರಕ್ಕೆ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು.ಆಶಾ ಆತನಿಗೆ ಹಣ ನೀಡಲು ನಿರಾಕರಿಸಿ ಕೇವಲ 5 ಸಾವಿರ ರೂ. ನೀಡಿದ್ದಕ್ಕೆ ಇಬ್ಬರ ನಡುವೆ ಜಗಳ ಹೆಚ್ಚಾಗಿತ್ತು. ಇದೇ ವಿಚಾರಕ್ಕೆ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಬಾಲಕ ತನ್ನ ತಂದೆಯ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ ಮತ್ತು ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿದಾಗ ಅವರು…
ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ (Chikkaballapur) ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು…
Back to top button